ಸೆಂಚುರಿ ಸ್ಟಾರ್ ಶಿವಣ್ಣ ಹುಟ್ಟುಹಬ್ಬ ದಿನವಾದ ಭಾನುವಾರ ಊರು ತುಂಬೆಲ್ಲಾ ಬಂದ್ ವಾತಾವರಣ. ಆದರೆ ಶಿವಣ್ಣ ಅಭಿಮಾನಿಗಳಿಗೆ ಬೋರ್ ಹೊಡೆದಿಲ್ಲ. ಶಿವರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದೇ ಅವರ ಮುಂದಿನ ಚಿತ್ರ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹೀರೊ ಅಭಿಮಾನಿಗಳ ಗರಡಿಯಲ್ಲಿ ಇದು ಸಂಭ್ರಮವನ್ನು ಹುಟ್ಟುಹಾಕಿತು.
ಎ.ಹರ್ಷ ನಿರ್ದೇಶನದ ಈ ಸಿನಿಮಾ ದಿಗ್ಗಜರ ಕಾಂಬಿನೇಷನ್’ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ.
Related posts
-
ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಶಿಕ್ಷಕರೇ ಹೊಣೆ; ವಿವಾದಿತ ಸುತ್ತೋಲೆ ವಾಪಸಾತಿಗೆ ರಮೇಶ್ ಬಾಬು ಆಗ್ರಹ
ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ... -
ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.... -
ವಿಜಯಪುರ ಮೂಟೆ ದುರಂತ; ಮೃತರ ಸಂಖ್ಯೆ 7ಕ್ಕೆ ಏರಿಕೆ
ವಿಜಯಪುರ: ಗೊಮ್ಮಟ ನಗರಿ ಸಮೀಪದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಘೋರ ಅವಘಡ ಸಂಭವಿಸಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ...