ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಸಿಂಧೂ ಬಿ.ರೂಪೇಶ್ ವರ್ಗಾವಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ‌ ಸಿಂಧೂ ಬಿ ರೂಪೇಶ್ ವರ್ಗಾವಣೆ ಮಾಡಿ‌ ರಾಜ್ಯ ಸರ್ಕಾರ ಆದೇಶಿಸಿದೆ.

ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಡಾ.ರಾಜೇಂದ್ರ ಕೆ.ವಿ ಸರ್ಕಾರ ನಿಯುಕ್ತಿಗೊಳಿಸಿದೆ.

Related posts