ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಕುಂದಾಪುರದ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಹಾಜರಿದ್ದರು.
Related posts
-
ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಶಿಕ್ಷಕರೇ ಹೊಣೆ; ವಿವಾದಿತ ಸುತ್ತೋಲೆ ವಾಪಸಾತಿಗೆ ರಮೇಶ್ ಬಾಬು ಆಗ್ರಹ
ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ... -
ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ.... -
ವಿಜಯಪುರ ಮೂಟೆ ದುರಂತ; ಮೃತರ ಸಂಖ್ಯೆ 7ಕ್ಕೆ ಏರಿಕೆ
ವಿಜಯಪುರ: ಗೊಮ್ಮಟ ನಗರಿ ಸಮೀಪದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಘೋರ ಅವಘಡ ಸಂಭವಿಸಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ...