ಕೆಮಿಕಲ್ ಫ್ಯಾಕ್ಟರಿ ಬೆಂಕಿ ಅನಾಹುತ; ಸ್ಥಳಕ್ಕೆ ಸಚಿವ ಸುಧಾಕರ್ ಭೇಟಿ

ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ.

ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

 

 

Related posts