ಅಮರನಾಥ ಯಾತ್ರೆ; ಪರಮೇಶ್ವರನ ಪ್ರತಿಬಿಂಬ ಈಗ ಹೇಗಿದೆ ಗೊತ್ತಾ?

ದೆಹಲಿ: ಭಾರತ ಚೀನಾ ಗಡಿ ಭಾಗದಲ್ಲಿ ಡ್ರಾಗನ್ ಸೈನಿಕರ ರಗಳೆ ಹೆಚ್ಚಿದ ಹಿನ್ನೆಲೆಯಲ್ಲಿ ಗಡಿ ಕಾಯುವ ಯೋಧರನ್ನು ಭೇಟಿ ಮಾಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ನಮ್ಮ ಸೈನಿಕರ ಯೋಗಕ್ಷೇಮ ಆಲಿಸಿ ಅವರನ್ನು ಹುರುರಿದುಂಬಿಸಿದ್ದರು.

ಅನಂತರ ಬಿಹಾರ ರೆಜಿಮೆಂಟ್’ನ ಯೋಧರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜನಾಥ್ ಸಿಂಗ್ ಅವರು ಸೇನಾಧಿಕಾರಿಗಳ ಜೊತೆ ಅಮನಾಥ ಕ್ಷೇತ್ರಕ್ಕೂ ತೆರಳಿ ಪರಮೇಶ್ವರನ ದರ್ಶನ ಪಡೆದರು.

ಆ ಸಂದರ್ಭದ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

 

 

Related posts