ಎಐಸಿಸಿ ಜವಾಬ್ಧಾರಿ; ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡಾಗೆ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

Related posts