ತೆಲಾಂಗಣ ಸಂಸದ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಡಿಕೆಶಿ ಭೇಟಿ

ತೆಲಾಂಗಣದ ಬೋಂಗಿರ್ ಲೋಕಸಭಾ ಕ್ಷೇತ್ರದ ಸದಸ್ಯ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.

Related posts