ಲಕ್ನೋ ಅಗ್ನಿ ದುರಂತ: ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ
ನವದೆಹಲಿ: ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಅವರು, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಡೆಯುತ್ತಿದ್ದು, ಅಧಿಕಾರಿಗಳು ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸುತ್ತಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ಮೃತರ ಕುಟುಂಬಗಳಿಗೆ ತಲಾ...