ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು
ಲಖನೌ: ಉತ್ತರ ಪ್ರದೇಶದಲ್ಲಿ ಭಾರೀ ಬಿರುಗಾಳಿ, ಮಳೆ ಮತ್ತು ಆಲಿಕಲ್ಲು ಮಳೆಯಿಂದ ಭಾರೀ ಅನಾಹುತ ಸಂಭವಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ಸಂಭವಿಸಿದ ಗೋಡೆ ಕುಸಿತ, ಮರ ಬಿದ್ದು ಹಾಗೂ ಸಿಡಿಲು ಬಡಿದ ಘಟನೆಗಳಲ್ಲಿ 74ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಪ್ರಯಾಗ್ರಾಜ್ನಲ್ಲಿ ಅತಿ ಹೆಚ್ಚು 17 ಮಂದಿ ಸಾವನ್ನಪ್ಪಿದ್ದು, ಭದೋಹಿಯಲ್ಲಿ 10, ಫತೇಪುರ್ನಲ್ಲಿ 8, ಉನ್ನಾವ್ನಲ್ಲಿ 7, ಬದಾಯೂನ್ನಲ್ಲಿ 6 ಮತ್ತು ಬರೇಲಿಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಉನ್ನಾವ್ ಜಿಲ್ಲೆಯ...