ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚಾಮರಾಜಪೇಟೆ ಈದ್ಗ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಯಲ್ಲಿ ಪಾಲ್ಗೊಂಡರು.
ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ...