ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ದ ಕಾಂಗ್ರೆಸ್ ಹೋರಾಟ ಆರಂಭಿಸಿದೆ. ಬೆಂಗಳೂರಿನ ಟ್ರಿನಿಟಿ ವೃತದಲ್ಲಿ ಸೋಮವಾರ ನಡೆದ “ಭ್ರಷ್ಟಾಚಾರ ತೊಲಗಿಸಿ, ಬೆಂಗಳೂರು ಉಳಿಸಿ” ಪ್ರದರ್ಶನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಸಚಿವ ದಿನೇಶ್ ಗುಂಡೂರಾವ್, ಶಾಂತಿನಗರ ಶಾಸಕ ಎನ್ ಎ ಹ್ಯಾರಿಸ್ ಭಾಗವಹಿಸಿದ್ದರು.
Related posts
-
ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ... -
ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ
ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ... -
ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ
ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ...