ರಾಷ್ಟ್ರ ರಾಜಧಾನಿಯಲ್ಲಿ ಕುತೂಹಲದ ಕೇಂದ್ರಬಿಂದುವಾದ ಕರುನಾಡಿನ ‘ಲಕ್ಕುಂಡಿ ವೈಭವ’

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕರ್ನಾಟಕದ ಲಕ್ಕುಂಡಿ ದೇಗುಲದ ಸ್ಥಬ್ದಚಿತ್ರ ಗಮನಸೆಳೆಯಿತು. ಕರ್ತವ್ಯಪಥದಲ್ಲಿ ವಿವಿಧ ರಾಜ್ಯಗಳ ಸ್ಥಬ್ದ ಚಿತ್ರಗಳ ನಡುವೆ ಕರ್ನಾಟಕದ ಈ ಟ್ಯಾಬ್ಲೋ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು.

Related posts