ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಮೇ 1ರಿಂದ ಜಾರಿಗೆ ಬರುವಂತೆ, ಸಿಲಿಂಡರ್ ದರವನ್ನು ಬರೋಬ್ಬರಿ ₹993 ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರ ವಾಣಿಜ್ಯ ವಲಯಗಳಿಗೆ ನೇರ ಪರಿಣಾಮ ಬೀಳಲಿದೆ. ಸಾಮಾನ್ಯ ಗ್ರಾಹಕರು ನಿರಾಳ ವಾಣಿಜ್ಯ ಸಿಲಿಂಡರ್ ದರ ಏರಿಕೆಯ ನಡುವೆಯೇ, ಗೃಹ ಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ದೇಶದ ಸುಮಾರು 33 ಕೋಟಿ ಗ್ರಾಹಕರು ಬಳಸುವ ಈ ಸಿಲಿಂಡರ್ ದರ ಯಥಾಸ್ಥಿತಿಯಲ್ಲೇ ಉಳಿದಿದೆ. ಇದೇ ವೇಳೆ, ವಾಹನ ಸವಾರರಿಗೆ ಮತ್ತೊಂದು ನೆಮ್ಮದಿ ಸುದ್ದಿ. ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಅಡಿಯಲ್ಲಿ ನೀಡುವ ಸೀಮೆಎಣ್ಣೆ ದರವೂ…
Day: May 1, 2026
Casino en ligne le plus payant : étapes d’inscription guide pratique 2024
1. Pourquoi la notion de « le plus payant » est‑elle cruciale ? 2. Les critères de sélection d’un casino vraiment rentable 2.1 Bonus de bienvenue et exigences de mise 2.2 Taux de retour au joueur (RTP) et volatilité 3. Comparatif des meilleures offres du moment 4. Méthodes de paiement et rapidité des retraits 5. Inscription, vérification KYC et sécurité 6. L’expérience mobile et les applications dédiées 7. Service client et assistance 8. Jeu responsable et protections légales 9. Décider du meilleur casino pour vous Casino en ligne le plus…
‘ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’; ಅಶೋಕ್’ಗೆ ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: ‘ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. . ಅಶೋಕ್ ಅವರು ಸಾಮಾಜಿಕ ಮಾಧ್ಯಮ X ನಲ್ಲಿ ಹಾಕಿರುವ ಪೋಸ್ಟಿಗೆ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಸಿರುವ ರಾಮಲಿಂಗ ರೆಡ್ಡಿ, ‘ತಾವು ಸಾರಿಗೆ ಮಂತ್ರಿಗಳಾಗಿದ್ದಾಗಲೇ ಮೊದಲ ಬಾರಿಗೆ ವೇತನ ಪರಿಷ್ಕರಣೆಗಾಗಿ ಮುಷ್ಕರ ಹೂಡುವ ಪದ್ಧತಿಗೆ ಅಡಿಪಾಯ ಹಾಕಿದ್ದು ತಾವು ಎಂಬುದು ತಿಳಿದಿದೆಯೇ? (ಮುಷ್ಕರದ ದಿನಾಂಕ: 13-09-2012 ಮತ್ತು 14-09-2012 )’ ಎಂದು ಪ್ರಶ್ನಿಸಿದ್ದಾರೆ. ‘ತಮ್ಮದೇ ಬಿ.ಜೆ.ಪಿ ಪಕ್ಷದ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಕಾಲ ಮುಷ್ಕರ ಮಾಡಿಸಿರುವ ಕೀರ್ತಿ ನಿಮಗೆ ಸಲ್ಲಬೇಕು. ನಿಮ್ಮ ಅವಧಿಯಲ್ಲಿ ಎರಡೆರಡು ಬಾರಿ ಮುಷ್ಕರ ನಡೆದದ್ದು ಮರೆತುಬಿಟ್ಟೀರಾ? (ಮುಷ್ಕರದ ದಿನಾಂಕ: 11-12-2020 ರಿಂದ 14-12-2020…
ಮಹಿಳಾ SHGಗಳಿಗೆ ಹೊಸ ಅವಕಾಶ: IPPB ಉಳಿತಾಯ ಖಾತೆ ಆರಂಭ
ನವದೆಹಲಿ: ಸಂವಹನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ 100% ಕೇಂದ್ರ ಸರ್ಕಾರದ ಸ್ವಾಮ್ಯದ India Post Payments Bank (ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್) ಮಹಿಳಾ ನೇತೃತ್ವದ ಸ್ವಸಹಾಯ ಗುಂಪುಗಳ (SHG) ಆರ್ಥಿಕ ಸಬಲೀಕರಣಕ್ಕಾಗಿ ಹೊಸ SHG ಉಳಿತಾಯ ಖಾತೆಯನ್ನು ಪ್ರಾರಂಭಿಸಿದೆ. ಈ ಹೊಸ ಯೋಜನೆ ಗ್ರಾಮೀಣ ಭಾರತದಲ್ಲಿ ಆರ್ಥಿಕ ಸೇರ್ಪಡೆ ಹೆಚ್ಚಿಸುವುದರ ಜೊತೆಗೆ ಮಹಿಳೆಯರಿಗೆ ಸುಲಭ, ಕಡಿಮೆ ವೆಚ್ಚದ ಬ್ಯಾಂಕಿಂಗ್ ಸೇವೆ ಒದಗಿಸುವ ಗುರಿಯನ್ನು ಹೊಂದಿದೆ. IPPB ನ ಎಂಡಿ ಮತ್ತು ಸಿಇಒ R Viswesvaran (ಆರ್ ವಿಶ್ವೇಶ್ವರನ್) ಮಾತನಾಡಿ, “ಪ್ರತಿಯೊಬ್ಬ ಭಾರತೀಯರಿಗೂ ಬ್ಯಾಂಕಿಂಗ್ ಸೇವೆಯನ್ನು ಸರಳ ಮತ್ತು ಪ್ರವೇಶಿಸಬಹುದಾಗಿಸುವುದು ನಮ್ಮ ಧ್ಯೇಯ. SHG ಖಾತೆಯ ಮೂಲಕ ಮಹಿಳಾ ಗುಂಪುಗಳಿಗೆ ಶಕ್ತಿಯುತ ಆರ್ಥಿಕ ವೇದಿಕೆ ಸಿಗಲಿದೆ,” ಎಂದು ತಿಳಿಸಿದ್ದಾರೆ. ಖಾತೆಯ ಪ್ರಮುಖ ವೈಶಿಷ್ಟ್ಯಗಳು ಶೂನ್ಯ ಬ್ಯಾಲೆನ್ಸ್ – ಯಾವುದೇ ಕನಿಷ್ಠ ಠೇವಣಿ ಅಗತ್ಯವಿಲ್ಲ ಮಾಸಿಕ ಸರಾಸರಿ ಬ್ಯಾಲೆನ್ಸ್…
ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ
ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಮಳೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳು, ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಸಚಿವರು ಈ ಮಾಹಿತಿ ನೀಡಿದರು. ಬೌರಿಂಗ್ ಆಸ್ಪತ್ರೆಯ ದುರಂತದ ಕುರಿತು ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರರ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ. ಪಾಟೀಲ್ ತಿಳಿಸಿದರು. ಬೌರಿಂಗ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಆಸ್ಪತ್ರೆ ಕಟ್ಟಡಗಳನ್ನು ಹಾಗೂ…
RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು
ಅಹಮದಾಬಾದ್: ಐಪಿಎಲ್ 2026ರ 42ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸುಲಭ ಜಯ ಸಾಧಿಸಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಕೇವಲ 155 ರನ್ಗಳಿಗೆ ಆಲೌಟ್ ಆಗಿದ್ದು, ಈ ಗುರಿಯನ್ನು ಗುಜರಾತ್ 25 ಎಸೆತಗಳು ಬಾಕಿ ಇರುವಂತೆಯೇ ಬೆನ್ನಟ್ಟಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿಗೆ ಆರಂಭದಲ್ಲೇ ಆಘಾತ ಎದುರಾಯಿತು. ಜಾಕೋಬ್ ಬೆಥೆಲ್ 5 ರನ್ಗೆ ಔಟಾದರೆ, ವಿರಾಟ್ ಕೊಹ್ಲಿ ಆಕ್ರಮಣಕಾರಿ ಆಟವಾಡಿ ರಬಾಡ ಓವರ್ನಲ್ಲಿ ಸತತ ಬೌಂಡರಿಗಳನ್ನು ಬಾರಿಸಿದರೂ ಮುಂದಿನ ಓವರ್ನಲ್ಲೇ ಔಟಾದರು. ನಾಯಕ ಪಾಟಿದಾರ್ 19 ರನ್ಗೆ ಔಟಾದರೆ, ಜಿತೇಶ್ ಶರ್ಮಾ ಕೇವಲ 1 ರನ್ಗೆ ಪೆವಿಲಿಯನ್ ಸೇರಿದರು. ಟಿಮ್ ಡೇವಿಡ್ 9 ರನ್ಗೆ ಔಟಾದರು. ತಂಡದ ಪರ ದೇವದತ್ ಪಡಿಕ್ಕಲ್ 40 ರನ್ಗಳ ಹೋರಾಟ ನೀಡಿದರೂ, ರಶೀದ್ ಖಾನ್ ಅವರ ಎಸೆತದಲ್ಲಿ ಬೌಲ್ಡ್…
Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್ಫೋನ್ ಕುತೂಹಲ
ನವದೆಹಲಿ: ಟೆಕ್ ದೈತ್ಯ Vivo ತನ್ನ ಮುಂದಿನ ಪ್ರೀಮಿಯಂ ಫೋಲ್ಡಬಲ್ ಸ್ಮಾರ್ಟ್ಫೋನ್ Vivo X Fold 6 ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಬಿಡುಗಡೆಗೂ ಮುನ್ನವೇ ಈ ಫೋನ್ನ ಪ್ರಮುಖ ವೈಶಿಷ್ಟ್ಯಗಳು ಸೋರಿಕೆಯಾಗಿದ್ದು, ಟೆಕ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೋರಿಕೆಯ ಪ್ರಕಾರ, ಈ ಫೋನ್ 8.02 ಇಂಚಿನ 2K ಮಡಚಬಹುದಾದ ಒಳ ಡಿಸ್ಪ್ಲೇ ಹಾಗೂ 6.51 ಇಂಚಿನ ಹೊರ ಪರದೆಯೊಂದಿಗೆ ಬರಲಿದೆ. ಅಲ್ಟ್ರಾ ಥಿನ್ ಗ್ಲಾಸ್ (UTG) ತಂತ್ರಜ್ಞಾನದಿಂದ ಡಿಸ್ಪ್ಲೇ ಇನ್ನಷ್ಟು ಬಲಿಷ್ಠವಾಗಿರಲಿದೆ. ಜೊತೆಗೆ, ಹಿಂದಿನ ಮಾದರಿಯಂತೆ ಹಗುರ ಹಾಗೂ ಸ್ಲಿಮ್ ಡಿಸೈನ್ ಕಾಯ್ದುಕೊಳ್ಳುವ ಸಾಧ್ಯತೆ ಇದೆ. ಕಾರ್ಯಕ್ಷಮತೆಯ ವಿಷಯದಲ್ಲಿ, Snapdragon 8 Gen 5 ಚಿಪ್ಸೆಟ್ ಬಳಸುವ ನಿರೀಕ್ಷೆ ಇದ್ದು, ಹೈ-ಎಂಡ್ ಪರ್ಫಾರ್ಮೆನ್ಸ್ ನೀಡಲಿದೆ. ಗೇಮಿಂಗ್ ಮತ್ತು ಮಲ್ಟಿಟಾಸ್ಕಿಂಗ್ಗೆ ಇದು ಸೂಕ್ತವಾಗಲಿದೆ. ಕ್ಯಾಮೆರಾ ವಿಭಾಗದಲ್ಲೂ ಫೋನ್ ಭರ್ಜರಿ ಅಪ್ಗ್ರೇಡ್ ಕಾಣಲಿದೆ.…
