ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ.
ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಸಾರ್ವಜನಿಕರ ನಿದ್ದೆಗೆಡಿಸುತ್ತಿರುವ ಪುಂಡರ ಹಾವಳಿ ನಿಯಂತ್ರಿಸಲು ಬೆಂಗಳೂರು ವೈಟ್ ಫೀಲ್ಡ್ ಉಪವಿಭಾಗದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಗಿಳಿದಿದ್ದಾರೆ. ಶುಕ್ರವಾರ ತಡರಾತ್ರಿಯಿಂದ ಶನಿವಾರ...