ಸಿನಿಮಾ ಲೋಕದ ಕೌತುಕ ಎಂಬಂತೆ ಭಾರೀ ನಿರೀಕ್ಷೆಯಲ್ಲಿರುವ ‘ಅವನಲ್ಲಿ ಇವಳಿಲ್ಲಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಟ ಪ್ರಭು ಮುಂದ್ಕೂರ್ ಮತ್ತು ಜಾನ್ವಿ ಜ್ಯೋತಿ ಭಿನಯಿಸಿರುವ ಈ ಚಿತ್ರವನ್ನು ಸಂದೇಶ ಕೃಷ್ಣಮೂರ್ತಿ ನಿರ್ದೇಶಿಸಿದ್ದಾರೆ.
ಬೆಂಗಳೂರು: ವಿದೇಶಗಳಿಂದ ಬೆಂಗಳೂರಿಗೆ ಅಕ್ರಮವಾಗಿ ವಸ್ತುಗಳು ಮತ್ತು ಪ್ರಾಣಿಗಳನ್ನು ತರಲಾಗುತ್ತಿದ್ದ ವಿಚಾರ ಮತ್ತೊಮ್ಮೆ ಬೆಳಕಿಗೆ ಬಂದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...