ತೆಲಾಂಗಣದ ಬೋಂಗಿರ್ ಲೋಕಸಭಾ ಕ್ಷೇತ್ರದ ಸದಸ್ಯ ಕೋಮ್ಟಿರೆಡ್ಡಿ ವೆಂಕಟರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಸಂಜೆ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ರಾಯಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಮಾವೋವಾದಿಗಳಿಗೆ ಸೇರಿದ್ದೆನ್ನಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಕಬ್ಬಿಣದ...