ಸಿನಿಮಾ ಲೋಕದ ಕೌತುಕ ಎಂಬಂತೆ ಭಾರೀ ನಿರೀಕ್ಷೆಯಲ್ಲಿರುವ ‘ಅವನಲ್ಲಿ ಇವಳಿಲ್ಲಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ನಟ ಪ್ರಭು ಮುಂದ್ಕೂರ್ ಮತ್ತು ಜಾನ್ವಿ ಜ್ಯೋತಿ ಭಿನಯಿಸಿರುವ ಈ ಚಿತ್ರವನ್ನು ಸಂದೇಶ ಕೃಷ್ಣಮೂರ್ತಿ ನಿರ್ದೇಶಿಸಿದ್ದಾರೆ.
ಬೆಂಗಳೂರು: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರನ್ನು ಅನುಚಿತ ಕೋನಗಳಿಂದ ಚಿತ್ರೀಕರಿಸಿ, ಉದ್ದೇಶಪೂರ್ವಕ ಜೂಮ್-ಇನ್ಗಳ ಮೂಲಕ ದೃಶ್ಯಗಳನ್ನು ಪ್ರಸಾರ ಮಾಡುವ ಪ್ರಕ್ರಿಯೆಯನ್ನು ನಟಿಯರಾದ ರುಕ್ಮಿಣಿ...