ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
-
ನೆಲಮಂಗಲ ಬಳಿ ಬಸ್ಸು ಕಾರು ಡಿಕ್ಕಿ: ಐವರು ಸಾವು
ಬೆಂಗಳೂರು: ನೆಲಮಂಗಲ ಸಮೀಪ ಜಿಂದಾಲ್ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿದ್ದಾರೆ. ತುಮಕೂರು... -
ವೀಡಿಯೊ ಸಾಕ್ಷಿ, ಇದ್ದರೂ ಬಿ ರಿಪೋರ್ಟ್; ಪೊಲೀಸರನಡೆಯಿಂದಾಗಿ ಆರೋಪಿ ಪಾದ್ರಿಗಳು ನಿರಾಳ
ಬೆಂಗಳೂರು: ರಾಜ್ಯದ ಕೆಲವು ಕ್ರಿಶ್ಚಿಯನ್ ಚರ್ಚ್’ಗಳಲ್ಲಿ ಸಾಮಾಜಿಕ ಬಹಿಷ್ಕಾರದ ಘಟನೆಗಳು ನಡೆಯುತ್ತಿದ್ದು, ಇದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಕೂಗು... -
22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ
ಬೆಂಗಳೂರು: ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಯವರು ಸಲ್ಲಿಸಿದ್ದ...
