ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
ಯೂತ್ ಕಾಂಗ್ರೆಸ್ ನಾಯಕ ಫೈರೋಜ್ ಪಠಾಣ್ ಹತ್ಯೆ
ಧಾರವಾಡ: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದಿದ್ದು,ರಾಜಕೀಯ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಇದ್ದಾರೆ. ರಾಜ್ಯದ ಜನರು ಕೂಡಾ ಕುತೂಹಲದಿಂದ...
‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ
ಬೆಂಗಳೂರು: ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ, ಬಿಸಿಯೂಟ ಕಾರ್ಮಿಕರು ಹಾಗೂ ಬಡ ಜನತೆಯ ಮಕ್ಕಳ ಭವಿಷ್ಯವನ್ನು ರಕ್ಷಿಸಿ’...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ
ಬೆಂಗಳೂರು: 2025-26 ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ವಿದ್ಯಾರ್ಥಿಗಳು ದಾಖಲೆ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಒಟ್ಟು...
