ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ
ಬೆಂಗಳೂರು: ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶದ 7ನೇ ಕರಡು ಅಧಿಸೂಚನೆ ಕುರಿತು ಬೈಂದೂರು ಶಾಸಕ...
ಬಿ. ನಾಗೇಂದ್ರಗೆ ಹೈಕೋರ್ಟ್ ರಿಲೀಫ್: ದೇಶದೊಳಗೆ ಮುಕ್ತ ಸಂಚಾರಕ್ಕೆ ಗ್ರೀನ್ ಸಿಗ್ನಲ್
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಸಚಿವ ಬಿ. ನಾಗೇಂದ್ರ ಅವರಿಗೆ ಹೈಕೋರ್ಟ್ ಗುರುವಾರ ಬಿಗ್...
1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಗುರುವಾರ...
