ಬೆಂಗಳೂರು: ಗಾಂಧಿ ಜಯಂತಿ ದಿನದಂದು ಕೆಪಿಸಿಸಿ ವತಿಯಿಂದ ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿವರೆಗೂ ಗಾಂಧಿ ಜ್ಯೋತಿ ಸಮೇತ ಗಾಂಧಿ ನಡಿಗೆ ಕಾರ್ಯಕ್ರಮ ಗಮನಸೆಳೆಯಿತು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದ್ದರು. ಶಾಸಕ ಹ್ಯಾರಿಸ್, ಎಂಎಲ್ಸಿ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಬಿ ವಿ ಶ್ರೀನಿವಾಸ್ ಮತ್ತಿತರರು ಭಾಗವಹಿಸಿದ್ದರು.
Related posts
ಜಾರಕಿಹೊಳಿ ನಿವಾಸ ಮೇಲೆ EDಯಿಂದ ರಾಜಕೀಯ ಪ್ರೇರಿತ ದಾಳಿ ಎಂದ ಕಾಂಗ್ರೆಸ್; ಇದು ಕಾನೂನು ಪ್ರಕ್ರಿಯೆಯಷ್ಟೇ ಎಂದ ಶೆಟ್ಟರ್
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಕುಟುಂಬಸ್ಥರಿಗೆ ಸಂಬಂಧಿಸಿದ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...
“ಎಥನಾಲ್ ಉತ್ಪಾದನೆ ಹೆಚ್ಚಿಸಿ, ಅದರಿಂದ ರೈತರ ಆದಾಯಕ್ಕೂ ಪರಿಸರಕ್ಕೂ ಲಾಭ”: ಕುರುಬೂರು ಶಾಂತಕುಮಾರ್
ಬೆಂಗಳೂರು: ಪೆಟ್ರೋಲ್, ಡೀಸೆಲ್ ಬಳಕೆಯಿಂದ ಉಂಟಾಗುತ್ತಿರುವ ವಾಯುಮಾಲಿನ್ಯ ಮತ್ತು ಕಚ್ಚಾ ತೈಲ ಆಮದು ಅವಲಂಬನೆ ಕಡಿಮೆ ಮಾಡಲು ಎಥನಾಲ್ ಉತ್ಪಾದನೆ ಹಾಗೂ...
ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಮೊರೆ ಹೋಗಲು ಕರ್ನಾಟಕ ತಯಾರಿ
ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ...
