ಬೆಂಗಳೂರು: ಅಂಚೆ ಮತಗಳ ಮರುಎಣಿಕೆಯಲ್ಲಿ ರೋಚಕ ಗೆಲುವು ಸಾಧಿಸಿದ್ದ ಬಿಜೆಪಿ ನಾಯಕ ಡಿ.ಎನ್. ಜೀವರಾಜ್ (D. N. Jeevaraj) ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಬುಧವಾರ ಮಧ್ಯಾಹ್ನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ (U.T. Khader) ಅವರು ಪ್ರಮಾಣ ವಚನ ಬೋಧಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ (R. Ashoka) ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಉಪಸ್ಥಿತರಿದ್ದರು.
Blog
ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶದ ಪ್ರತಿಧ್ವನಿ; ಕಾಂಗ್ರೆಸ್’ನಿಂದ ಕಾನೂನು ಸಮರ ಘೋಷಣೆ
ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಪಿತೂರಿಯಲ್ಲಿ ತೊಡಗಿದೆ ಎಂದು ಆರೋಪಿಸಿದರು. ರಾಜೇಗೌಡ ಅವರ ಪರವಾಗಿ ಬಿದ್ದಿದ್ದ 255 ಸಿಂಧು ಮತಗಳನ್ನು ಅಮಾನ್ಯಗೊಳಿಸಲಾಗಿದೆ. ಮತ ಎಣಿಕೆಯ ಸಮಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಬಿಜೆಪಿ ಸದಸ್ಯರು ತಮ್ಮ ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿರುಚಿರುವುದು ಕ್ರಿಮಿನಲ್ ಪಿತೂರಿಯ ಭಾಗವಾಗಿದೆ. ಆದ್ದರಿಂದ ಶೃಂಗೇರಿ ಕ್ಷೇತ್ರದ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದರು. ಇದೇ ವೇಳೆ ರೈಲ್ವೆ ಇಲಾಖೆಯ ನೇಮಕಾತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ನಡೆಸುವ ಪರೀಕ್ಷೆಗಳಲ್ಲಿ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದರು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಬದಿಗಿಡಲಾಗುತ್ತಿದ್ದು, ಇದು ಕನ್ನಡಿಗರ ಬಗ್ಗೆ ಕೇಂದ್ರ ಸರ್ಕಾರದ ನಿಲುವನ್ನು ತೋರಿಸುತ್ತದೆ ಎಂದು…
Guide complet du cricket road online game 2026 – bonus, paiements, mobile et sécurité
Qu’est‑ce que le cricket road online game ? Inscription et première mise : comment démarrer rapidement Les bonus et offres de bienvenue Méthodes de paiement et rapidité des retraits Sécurité, licence et jeu responsable Expérience mobile : application et site responsive Stratégies de base et gestion du bankroll Support client et assistance Tableau comparatif des critères clés Conclusion pratique pour le joueur français Guide complet du cricket road online game : comment jouer et profiter des meilleures offres Qu’est‑ce que le cricket road online game ? Le cricket road online game…
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ
ಕೋಲ್ಕತ್ತಾ: ರಾಜಕೀಯ ಅಖಾಡದಲ್ಲಿ ಪ್ರತಿಯೊಂದು ಸಣ್ಣ ನಡೆಯೂ ಒಂದು ದೊಡ್ಡ ಸಂದೇಶವನ್ನು ಸಾರುತ್ತದೆ. ಇತ್ತೀಚೆಗೆ ಪಶ್ಚಿಮ ಬಂಗಾಳದ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಬೀದಿ ಬದಿಯ ವ್ಯಾಪಾರಿಯಿಂದ ಬಂಗಾಳದ ಜನಪ್ರಿಯ ಲಘು ಆಹಾರ ‘ಝಲ್ ಮುರಿ’ (Jhalmuri) ಖರೀದಿಸಿ ಸವಿದ ಘಟನೆ ಕೇವಲ ಒಂದು ಸಾಮಾನ್ಯ ದೃಶ್ಯವಾಗಿರದೆ, ಆಳವಾದ ರಾಜಕೀಯ ಮತ್ತು ಸಾಂಸ್ಕೃತಿಕ ಅರ್ಥವನ್ನು ಒಳಗೊಂಡಿದೆ. ಝಲ್ ಮುರಿ: ಬಂಗಾಳದ ಸಾಮಾನ್ಯ ಜನರ ಸಂಕೇತ ಪಶ್ಚಿಮ ಬಂಗಾಳದ ಸಾರ್ವಜನಿಕ ಜೀವನದಲ್ಲಿ ಝಲ್ ಮುರಿ ಎಂಬುದು ಅವಿಭಾಜ್ಯ ಅಂಗ. ರೈಲ್ವೆ ನಿಲ್ದಾಣಗಳಿಂದ ಹಿಡಿದು ಕಾಲೇಜುಗಳವರೆಗೆ, ಮಾರುಕಟ್ಟೆಗಳಿಂದ ಹಿಡಿದು ರಾಜಕೀಯ ರ್ಯಾಲಿಗಳವರೆಗೆ ಇದು ಎಲ್ಲೆಡೆ ಕಂಡುಬರುತ್ತದೆ. ಬೀದಿಗಳಲ್ಲಿ ಮತ್ತು ಜನರ ನಡುವೆ ರಾಜಕೀಯ ರೂಪಗೊಳ್ಳುವ ಇಂತಹ ರಾಜ್ಯದಲ್ಲಿ, ಪ್ರಧಾನಿಯವರು ಈ ಆಹಾರದೊಂದಿಗೆ ಗುರುತಿಸಿಕೊಂಡಿರುವುದು ಸಾಮಾನ್ಯ ಜನರೊಂದಿಗೆ ತಮಗಿರುವ ನೇರ ಸಂಪರ್ಕವನ್ನು ಸಾಬೀತುಪಡಿಸುತ್ತದೆ. ಸರಳತೆ ಮತ್ತು ತಳಮಟ್ಟದ ನಾಯಕತ್ವ…
Guide complet du bonus Casinia Casino pour les joueurs belges : conditions de mise et tours gratuits
Guide pratique du casino Casinia pour les joueurs belges Si vous avez posé les yeux sur casinia casino et que vous cherchez à savoir comment exploiter au mieux ce site, vous êtes au bon endroit. Ce guide détaille chaque étape, des premiers clics à la récupération de vos gains, en passant par les bonus, les méthodes de paiement et la sécurité. L’idée est de vous offrir un aperçu concret, sans jargon inutile, pour que vous puissiez décider rapidement si Casinia répond à vos attentes. 1. Inscription et premiers pas 2.…
Guide de l’application mobile de Dragonia
1. Inscription et premiers pas Vérification d’identité 2. Bonus de bienvenue et conditions 3. Méthodes de paiement et dépôts 4. Retraits : rapidité et limites 5. Jeux disponibles : casino en direct et paris sportifs 6. Mobile et application 7. Sécurité, licence et jeu responsable 8. Support client 9. Verdict et recommandations Dragonia Casino : guide pratique pour les joueurs français 1. Inscription et premiers pas L’ouverture d’un compte sur Dragonia se fait en moins de trois minutes. Le formulaire demande les informations classiques : nom, prénom, date de naissance, adresse…
ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ
ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ ಕೋರಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಸರ್ಕಾರ ರಚಿಸಲು ಅಗತ್ಯ ಸಂಖ್ಯಾಬಲಕ್ಕಾಗಿ ಕಾಂಗ್ರೆಸ್ ಅನ್ನು ಸಂಪರ್ಕಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (K.C. Venugopal) ಪ್ರತಿಕ್ರಿಯಿಸಿ, ತಮಿಳುನಾಡಿನ ಜನಾದೇಶವು ಸಂವಿಧಾನವನ್ನು ಕಾಪಾಡುವ ಜಾತ್ಯತೀತ ಸರ್ಕಾರಕ್ಕೆ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ. <blockquote class=”twitter-tweet” data-media-max-width=”560″><p lang=”en” dir=”ltr”><a href=”https://twitter.com/hashtag/WATCH?src=hash&ref_src=twsrc%5Etfw”>#WATCH</a> | Delhi: Congress General Secretary (Organisation) K.C. Venugopal says, "…TVK president Vijay has requested INC for support to form a Govt in Tamil Nadu. INC is clear that the mandate…
ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್ಗೆ ಕಾಂಗ್ರೆಸ್ ಬೆಂಬಲದ ಸುಳಿವು
ಚೆನ್ನೈ: ನಟ-ರಾಜಕಾರಣಿ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK – Tamilaga Vetri Kazhagam) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಸರ್ಕಾರ ರಚಿಸಲು ಸಕ್ರೀಯ ಪ್ರಯತ್ನ ಆರಂಭಿಸಿದೆ. 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆ, ಬಹುಮತದ ಗಡಿಯಿಂದ ಸ್ವಲ್ಪ ದೂರದಲ್ಲಿದ್ದರೂ ಅಧಿಕಾರದ ಗದ್ದುಗೆ ಹಿಡಿಯುವತ್ತ ಹೆಜ್ಜೆ ಇಟ್ಟಿದೆ. ಚುನಾವಣೆಯಲ್ಲಿನ ಸಾಧನೆ ಆಧಾರವಾಗಿ ಟಿವಿಕೆ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ (Rajendra Vishwanath Arlekar) ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿದೆ. ಜೊತೆಗೆ ಸದನದಲ್ಲಿ ಬಹುಮತ ಸಾಬೀತುಪಡಿಸಲು ಎರಡು ವಾರಗಳ ಅವಧಿ ಕೋರಲಾಗಿದೆ. ಬಹುಮತದ ಕೊರತೆ ಎದುರಿಸುತ್ತಿರುವ ಟಿವಿಕೆ, ಇತರ ಪಕ್ಷಗಳ ಬೆಂಬಲಕ್ಕಾಗಿ ಚರ್ಚೆ ಆರಂಭಿಸಿದೆ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಬೆಂಬಲ ಮಹತ್ವ ಪಡೆದುಕೊಂಡಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಕಾಂಗ್ರೆಸ್ ಬೆಂಬಲ ಕೋರಿರುವುದಾಗಿ ಕಾಂಗ್ರೆಸ್ ನಾಯಕ ಕೆ.ಸಿ.…
ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ; ಬಿ.ವೈ. ವಿಜಯೇಂದ್ರ
ದಾವಣಗೆರೆ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಪ್ರತಿಕ್ರಿಯೆ ನೀಡಿದ್ದಾರೆ. ಈ ಉಪಚುನಾವಣೆಗಳಲ್ಲಿ ಬಿಜೆಪಿ ನಿರೀಕ್ಷಿತ ಗೆಲುವು ಸಾಧಿಸಲು ಸಾಧ್ಯವಾಗಿಲ್ಲವೆಂದು ಅವರು ಒಪ್ಪಿಕೊಂಡಿದ್ದಾರೆ. ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜವೆಂದು ಹೇಳಿದ ವಿಜಯೇಂದ್ರ, ಕಾಂಗ್ರೆಸ್ (Congress) ಅಭ್ಯರ್ಥಿಗಳಿಗೆ ಅನುಕಂಪವೂ ಜೊತೆಗೆ ಸರ್ಕಾರದ ವ್ಯವಸ್ಥೆಗಳು, ಮುಖ್ಯಮಂತ್ರಿಗಳು ಹಾಗೂ ಸಚಿವರ ವ್ಯಾಪಕ ಪ್ರಚಾರ ಫಲಿತಾಂಶದ ಮೇಲೆ ಪ್ರಭಾವ ಬೀರಿದೆ ಎಂದು ವಿಶ್ಲೇಷಿಸಿದರು. ಹಿಂದೆ ಬಿ.ಎಸ್. ಯಡಿಯೂರಪ್ಪ (B.S. Yediyurappa) ಮುಖ್ಯಮಂತ್ರಿಯಾಗಿದ್ದ ವೇಳೆ 17 ಉಪಚುನಾವಣೆಗಳಲ್ಲಿ 15 ಕ್ಷೇತ್ರಗಳನ್ನು ಬಿಜೆಪಿ ಗೆದ್ದ ಉದಾಹರಣೆಯನ್ನು ಉಲ್ಲೇಖಿಸಿದ ಅವರು, ಈ ಬಾರಿ ಕೂಡ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಇತ್ತು ಎಂದು ಹೇಳಿದರು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸದಾಸ್ ಕರಿಯಪ್ಪ (Srinivasadas Kariyappa)…
ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 48ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ (Arun Jaitley Stadium) ನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಸಿಎಸ್ಕೆ 8 ವಿಕೆಟ್ಗಳ ಅಂತರದಿಂದ ಜಯಭೇರಿ ಬಾರಿಸಿದೆ. ಟಾಸ್ ಗೆದ್ದ ಡೆಲ್ಲಿ ನಾಯಕ ಅಕ್ಷರ್ ಪಟೇಲ್ (Axar Patel) ಮೊದಲು ಬ್ಯಾಟಿಂಗ್ ಆಯ್ದುಕೊಂಡರೂ, ತಂಡ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕರಾದ ಕೆಎಲ್ ರಾಹುಲ್ (KL Rahul), ಪಾತುಮ್ ನಿಸ್ಸಂಕಾ (Pathum Nissanka) ಹಾಗೂ ನಿತೀಶ್ ರಾಣಾ (Nitish Rana) ಬೇಗನೆ ವಿಕೆಟ್ ಒಪ್ಪಿಸಿದರು. ಮಧ್ಯಕ್ರಮದಲ್ಲಿ ಟ್ರಿಸ್ಟನ್ ಸ್ಟಬ್ಸ್ (Tristan Stubbs) 38 ರನ್ ಹಾಗೂ ಸಮೀರ್ ರಿಝ್ವಿ (Sameer Rizvi) 40 ರನ್ ಗಳಿಸಿ ತಂಡವನ್ನು ತಿದ್ದುವ ಪ್ರಯತ್ನ ಮಾಡಿದರು. ಇದರಿಂದ…
