Category: ಸಿನಿಮಾ
‘MAAMANNAN’; ಸಿನಿ ಲೋಕದಲ್ಲಿ ತಾಲೀಮು
ಘಾಟಿ ಕ್ಷೇತ್ರದಲ್ಲಿ ‘ಕಾದಲನ್’; ಪ್ರಭುದೇವ್ ಸೆಲ್ಫೀಗಾಗಿ ಮುಗಿಬಿದ್ದ ಜನ
ದೊಡ್ಡಬಳ್ಳಾಪುರ: ಭಾರತದ ಮೈಕೆಲ್ ಜಾಕ್ಸನ್ ಎಂದು ಖ್ಯಾತರಾದ ಖ್ಯಾತ ಬಹುಭಾಷಾ ಚಲನಚಿತ್ರ ನಟ, ನಿರ್ದೇಶಕ, ಕೊರಿಯೊಗ್ರಾಫರ್ ಪ್ರಭುದೇವ ಅವರು ಸೋಮವಾರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ದೇವಾಲಯದ ವತಿಯಿಂದ ನಟ ಪ್ರಭುದೇವ ಅವರನ್ನು ಸನ್ಮಾನಿಸಿ ಪ್ರಸಾದ ವಿತರಿಸಲಾಯಿತು. ನಟ ಪ್ರಭುದೇವ ಅವರನ್ನು ನೋಡಲು ಹೆಚ್ಚಿನ ಸಂಖ್ಯೆಯ ಸೇರಿದ್ದ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಪ್ರಭುದೇವ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮಾ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
‘ಸತ್ಯಪ್ರೇಮ್ ಕಿ ಕಥಾ’: ಸಿನಿಮಾ ಯುಗದಲ್ಲಿ ಹೊಸ ಯಾನ
ಸಿನಿಲೋಕದಲ್ಲಿ ‘HanuMan’ ಎಂಬ ಹೊಸ ಪ್ರಯೋಗ
‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
‘ಆದಿಪುರುಷ್’ ಅಬ್ಬರ; ಟ್ರೇಲರ್ ಸೂಪರ್ ಎಂದ ಜನ
ಕತಾರ್ನಲ್ಲಿ ಅನನ್ಯ ‘ಬುಧವಾರ ಉತ್ಸವ’; ಭಾರತೀಯ ಕಲಾವಿದರಿಗೆ ಸನ್ಮಾನ
ದೋಹ- ಕತಾರ್: ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ನೀರಂತರವಾಗಿ ಕತಾರ್ನಲ್ಲಿ ಭಾರತೀಯ ಕಲೆ ಮತ್ತು ಸಂಸ್ಕೃತಿಯನ್ನು ಪಸರಿಸುವ ಕಾರ್ಯದಲ್ಲಿ ಸದಾ ತನ್ನನ್ನು ತೊಡಗಿಸಿಕೊಂಡ ಅನಿವಾಸಿ ಭಾರತೀಯರ ಹೆಮ್ಮೆಯ ಸಂಸ್ಥೆ. ಭಾರತೀಯ ಸಾಂಸ್ಕೃತಿಕ ಕೇಂದ್ರ ಆಯೋಜಿಸಿದ “ಬುಧವಾರ ಉತ್ಸವ” ಗಮಸೆಳೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರಖ್ಯಾತ ಚಲನಚಿತ್ರ, ಕಿರುತೆರೆ ನಟ-ನಟಿಯರು ಮತ್ತು ಹೆಸರಾಂತ ನೃತ್ಯ ಕಲಾವಿದರೂ ಆದ ವಿಕ್ರಮ ಸೂರಿ ಮತ್ತು ನಮಿತಾ ರಾವ್ ದಂಪತಿ ಸ್ಥಳೀಯ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಶೋಕ ಸಭಾಂಗಣ ದಲ್ಲಿ ನೃತ್ಯ ಕಾರ್ಯಕ್ರಮ ಪ್ರಸ್ತುತಿಪಡಿಸಿದರು, ಈ ದಂಪತಿ ನಡೆಸಿಕೊಟ್ಟ ಅಮೋಘ ಪ್ರದರ್ಶನ ಕಲಾಭಿಮಾನಿಗಳ ಹೃದಯ ಗೆದ್ದಿತು. ಇದೇ ವೇಳೆ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷ ಮಣಿಕಂಠ ಮತ್ತು ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಮತ್ತು ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಮಹೇಶ್ ಗೌಡ ಅವರು ಕಲಾ ದಂಪತಿಗ ವಿಕ್ರಮ್ ಸೂರಿ ಮತ್ತು ನಮಿತಾ ರಾವ್ ಅವರನ್ನು…