Category: ಸಿನಿಮಾ
ಅಭಿಶೇಕ್ -ರಚಿತಾ ‘ಬ್ಯಾಡ್ ಮ್ಯಾನರ್ಸ್’ ಬಗ್ಗೆ ಹೆಚ್ಚಿದ ನಿರೀಕ್ಷೆ
ಶ್ರೀಯಾನ್, ಪ್ರಿಯದರ್ಶಿನಿ ‘ಬೆಂಬಿಡದ ನಾವಿಕ’
54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್..
54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್.. ಈ ವರ್ಷ 6 ಭಾಷೆಗಳಲ್ಲಿನ ಬಹು ಪ್ರಕಾರಗಳ ಚಲನಚಿತ್ರಗಳ ಆಯ್ಕೆ.. ಫಿಲ್ಮ್ ಬಜಾರ್ ಶಿಫಾರಸು ಮಾಡಿದ ಚಲನಚಿತ್ರಗಳ ಬಹುನಿರೀಕ್ಷಿತ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ವರ್ಷದ ಆಯ್ಕೆಯು ಕಾಲ್ಪನಿಕ, ಡಾಕ್ಯುಮೆಂಟರಿ ಕಿರುಚಿತ್ರಗಳು, ಸಾಕ್ಷ್ಯಚಿತ್ರಗಳು, ಹಾರರ್(ಭಯಾನಕ) ಚಲನಚಿತ್ರ ಮತ್ತು ಅನಿಮೇಟೆಡ್ ವೈಶಿಷ್ಟ್ಯಗಳ ವೈವಿಧ್ಯಮಯ ಮಿಶ್ರಣ ಹೊಂದಿದೆ. ಇದು ಭಾರತ ಮತ್ತು ವಿದೇಶಗಳಲ್ಲಿನ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳು ಒಳಗೊಂಡಿವೆ. ಪಿತೃಪ್ರಭುತ್ವ(ಪುರುಷ ಪ್ರಧಾನ), ನಗರ ತಲ್ಲಣ, ತೀವ್ರ ಬಡತನ, ಹವಾಮಾನ ಬಿಕ್ಕಟ್ಟುಗಳು, ರಾಷ್ಟ್ರೀಯತೆ ಮತ್ತು ಕ್ರೀಡೆ, ಫಿಟ್ನೆಸ್ ಮತ್ತಿತರ ವಿಷಯ ವಸ್ತುಗಳಿಗೆ ಸಂಬಧಿಸಿವೆ. ಚಲನಚಿತ್ರಗಳು ಇಂಗ್ಲಿಷ್, ಹಿಂದಿ, ಬೆಂಗಾಲಿ, ಮಾರ್ವಾಡಿ, ಕನ್ನಡ ಮತ್ತು ಮಾವೋರಿ (ನ್ಯೂಜಿಲೆಂಡ್ ಭಾಷೆ) ಮತ್ತು ವಿಷಯಗಳ ಸಾರಸಂಗ್ರಹಿ ಮಿಶ್ರಣವನ್ನು ಒಟ್ಟಿಗೆ ತರುತ್ತವೆ. ಚಲನಚಿತ್ರಗಳ ಸ್ಥಿರಚಿತ್ರ(ಸ್ಟಿಲ್)ಗಳನ್ನು ಈ ಲಿಂಕ್ನಲ್ಲಿ ಕಾಣಬಹುದು: ಪಟ್ಟಿಯು ಈ ಕೆಳಗಿನ ಚಲನಚಿತ್ರಗಳನ್ನು ಒಳಗೊಂಡಿದೆ:ಕಾಲ್ಪನಿಕ…
ರಶ್ಮಿಕಾ ಫೇಕ್ ಡೀಪ್ ವೀಡಿಯೋ; ದೆಹಲಿ ಪೊಲೀಸರಿಂದ ಎಫ್ಐಆರ್
ದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಆಕ್ಷೇಪಾರ್ಹ ವೀಡಿಯೋ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ. ಡೀಪ್ಫೇಕ್ ವಿಡಿಯೋ ವಿವಾದ ಬಗ್ಗೆ ದೆಹಲಿಯ ವಿಶೇಷ ಸೆಲ್ ಪೊಲೀಸ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಈ ವಿವಾದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಎಂದು ಪೊಲೀಸರು ತಿಳೊಸಿದ್ದಾರೆ.
‘ಮಿಸೆಸ್’ ಚಿತ್ರದ ಬಗ್ಗೆ ನಿರೀಕ್ಷೆ ಹೆಚ್ಚಿಸಿದ ವೀಡಿಯೋ
ಸಂತೋಷ್ ಬಾಲರಾಜ್, ರಂಜನಿ ರಾಘವನ್ ‘ಸತ್ಯಂ’ ಮಂತ್ರ
ಫೇಕ್ ಡೀಪ್ ಫೊಟೋ ವಿವಾದ; ವಿಜಯ ದೆವರಕೊಂಡ ಆಕ್ಷೇಪ
ಸಾಮಾಜಿಕ ಜಾಲತಾಣಗಳಲ್ಲಿ ಬಹುಭಾಷಾ ತಾರೆ ರಶ್ಮಿಕಾ ಮಂದಣ್ಣ ಬಗ್ಗೆ ಆಕ್ಷೇಪಾರ್ಹ ಫೊಟೋ ಹಾಕಿರುವ ಬಗ್ಗೆ ದಕ್ಷಿಣ ಭಾರತದ ಖ್ಯಾತ ನಟ ವೊಜಯ ದೇವರಕೊಂಡ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರಿವ ವಿಜಯ ದೇವರಕೊಂಡ, ಇದು ಭವಿಷ್ಯದ ಅತ್ಯಂತ ಪ್ರಮುಖ ಹಂತವಾಗಿದೆ. ಈ ರೀತಿ ಯಾರಿಗೂ ಆಗಬಾರದು. ಈ ಬಗ್ಗೆ ಸೈಬರ್ ಕ್ರೈಮ್ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದಿದ್ದಾರೆ.
ಕತಾರ್ನಲ್ಲಿ ‘ಕನ್ನಡ ರಾಜ್ಯೋತ್ಸವ’; ಹೀಗೊಂದು ಆಕರ್ಷಣೆ.. ‘ಪ್ರೇಮಲೋಕ-2’ ಸುಳಿವು
ಕತಾರ್: ಕರ್ನಾಟಕ ಸಂಘ ಕತಾರ್, ೬೮ ನೇ ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಿತು. ದೋಹಾದ ಡಿ.ಪಿಎಸ್ ಶಾಲೆಯ 1500ಕ್ಕೂ ಹೆಚ್ಚು ಕನ್ನಡ ಅಭಿಮಾನಿಗಳಿಂದ ತುಂಬಿದ ಸಭಾಂಗಣದಲ್ಲಿ ಆಡಳಿತ ಮಂಡಳಿಯಿಂದ ಕನ್ನಡದ ದೀಪ ಹಚ್ಚುವ ಹಾಗೂ ಕೆ.ಎಸ್.ನಿಸಾರ್ ಅಹ್ಮದ್ ರಚಿತ ಜೋಗದ ಸಿರಿ ಬೆಳುಕಿನಲ್ಲಿ ಗಾನ ಮತ್ತು ಸಂಘದ ಅಧ್ಯಕ್ಷರಾದ ಮಹೇಶ್ ಗೌಡ ಅವರ ಸ್ವಾಗತ ಭಾಷಣದಿಂದ ಪ್ರಾರಂಭವಾದ ಕಾರ್ಯಕ್ರಮವು ಕರ್ನಾಟಕ ಸಂಘ ಹಾಗೂ ಅದರ ಸೋದರ ಸಂಸ್ಥೆಗಳಾದ ಬಂಟ್ಸ್ ಕತಾರ್, ಮಂಗಳೂರ ಕಲ್ಚರಲ್ ಅಸೋಸಿಯೇಷನ್ ಮಂಗಳೂರು ಕ್ರಿಕೆಟ್ ಕ್ಲಬ್ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಆಕರ್ಷಣೆ ಪಡೆಯಿತು. ಸಭೆಯನ್ನು ಸ್ವಾಗತ ಮಾಡುತ್ತ ಮಹೇಶ್ ಗೌಡ ಅವರು ಹಿಂದಿನ ಹಾಗೂ ಈಗಿನ ಆಡಳಿತ ಮಂಡಳಿಗೆ ಧನ್ಯವಾದ ತಿಳಿಸಿದರು. ಮುಂದಿನ ವರ್ಷ ಕರ್ನಾಟಕ ಸಂಘಕ್ಕೆ ರಜತ ಮಹೋತ್ಸವದ ಸಂಭ್ರಮ, ಈ ಸಂಭ್ರಮವನ್ನು ವಿಜರುಮಬನೆಯಿಂದ ನಡೆಸಿಕೊಡುವುದಾಗಿ ಸಭೆಗೆ ತಿಳಿಸಿದರು. ಕತಾರ್ ನಲ್ಲಿನ…
ಈ ‘ಗರಡಿ’ಯಲ್ಲಿ ಒಂದು ಕ್ಷಣ..!
