ಚಿಕ್ಕಬಳ್ಳಾಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಆದ ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಧ್ವಜಾರೋಹಣ ನೆರವೇರಿಸಿ, ಪೊಲೀಸ್ ತಂಡಗಳ ಗೌರವ ವಂದನೆ ಸ್ವೀಕರಿಸಿ ಭಾಷಣ ಮಾಡಿದರು. ಜಿಲ್ಲಾಧಿಕಾರಿ ಆರ್. ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ ಚುನಾಯಿತ ಪ್ರತಿನಿಧಿಗಳು ಹಾಜರಿದ್ದರು.
ಚಿಕ್ಕಬಳ್ಳಾಪುರದದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭ
