ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಡುಪಿ ಜಿಲ್ಲೆ ಕುಂದಾಪುರದ ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶನಿವಾರ ರಾತ್ರಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಾಜಿ ಸಚಿವ ವಿನಯಕುಮಾರ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ ಮತ್ತಿತರರು ಹಾಜರಿದ್ದರು.
ಶ್ರೀ ಕ್ಷೇತ್ರ ಕಮಲಶಿಲೆಯಲ್ಲಿ ಡಿಕೆಶಿ ಪೂಜೆ
