ಬೆಂಗಳೂರು: ಮಾತೃ ವಿಯೋಗಕ್ಕೆ ಒಳಗಾಗಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ರಾತ್ರಿ ತೆರಳಿ, ವರಲಕ್ಷ್ಮಿ ಗುಂಡೂರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ಟಬು ಅವರಿಗೆ ಸಾಂತ್ವನ ಹೇಳಿದರು.
ವರಲಕ್ಷ್ಮಿ ಗುಂಡೂರಾವ್ ಅವರಿಗೆ ಡಿಕೆಶಿ ಶ್ರದ್ದಾಂಜಲಿ
