ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ.
ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ತಿರುವನಂತಪುರಂ: ತಿರುವನಂತಪುರಂ ಕಾರ್ಪೊರೇಷನ್ನ ಶಾಸ್ತಮಂಗಲಂ ವಾರ್ಡ್ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೇರಳದ ಮೊದಲ ಮಹಿಳಾ ಪೊಲೀಸ್ ಮಹಾನಿರ್ದೇಶಕಿ (ಡಿಜಿಪಿ) ಶ್ರೀಲೇಖಾ ಗೆಲುವು...