ಬೆಂಗಳೂರು: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಬಳಿ ಬೆಂಕಿ ಅವಘಡ ಸಂಬಂಧ ತನಿಖೆ ಬಿರುಸುಗೊಂಡಿದೆ.
ಈ ನಡುವೆ ಬೆಕಿ ಅನಾಹುತ ಸಂಭವಿಸಿದ ರೇಖಾ ಕೆಮಿಕಲ್ ಫ್ಯಾಕ್ಟರಿ ಸ್ಥಳಕ್ಕೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಗುರುವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಂಗಳೂರು: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ನಟಿಯರನ್ನು ಅನುಚಿತ ಕೋನಗಳಿಂದ ಚಿತ್ರೀಕರಿಸಿ, ಉದ್ದೇಶಪೂರ್ವಕ ಜೂಮ್-ಇನ್ಗಳ ಮೂಲಕ ದೃಶ್ಯಗಳನ್ನು ಪ್ರಸಾರ ಮಾಡುವ ಪ್ರಕ್ರಿಯೆಯನ್ನು ನಟಿಯರಾದ ರುಕ್ಮಿಣಿ...