ಗಾಜಾ ಪಟ್ಟಿ ಕದನ; ಇಸ್ರೇಲ್’ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ

ಬೆಂಗಳೂರು: ಗಾಜಾ ಪಟ್ಟಿಯಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಮರದಲ್ಲಿ ವಿದೇಶಿ ನಾಗರಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಸ್ರೇಲ್’ನಲ್ಲಿ ಕರ್ನಾಟಕದ ಹಲವಾರು ಇದ್ದು ಅವರಲ್ಲೂ ಆತಂಕ ಮನೆಮಾಡಿದೆ.

ಈ ನಡುವೆ, ಇಸ್ರೇಲ್’ನಲ್ಲಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಂಡಿರುವ ಕರ್ನಾಟಕ ಸರ್ಕಾರ ಸಹಾಯವಾಣಿಯನ್ನು ಆರಂಭಿಸಿದೆ.

ಈ ಸಹಾಯವಾಣಿ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಸ್ರೇಲ್ ನಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರು ಕೂಡಲೇ ಹೆಲ್ಪ್‌ಲೈನ್ ಗೆ ಸಂಪರ್ಕಿಸುವಂತೆ ಸಲಹೆ ಮಾಡಿದ್ದಾರೆ.

Related posts