ವಿಧಾನಸಭಾ ರಣಾಂಗಣ: ಆಪ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಿಗೆ ಪೈಪೋಟಿ ಒಡ್ಡಲು ತಯಾರಿ ನಡೆಸಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಮೊದಲ ಪಟ್ಟಿಯಲ್ಲಿ ಸಿನಿಮಾ ನಟರಿಗೆ, ನಿವೃತ್ತ ಅಧಿಕಾರಿಗಳಿಗೆ, ಕಾಂಗ್ರೆಸ್-ಬಿಜೆಪಿ ಪಕ್ಷಗಳಿಂದ ಬಂದವರಿಗೆ ಟಿಕೆಟ್ ಪ್ರಕಟಿಸಲಾಗಿದೆ.

ಅಭ್ಯರ್ಥಿಗಳ ಪಟ್ಟಿ ಹೀಗಿದೆ:

  • ದೊಡ್ಡಬಳ್ಳಾಪುರ-ಪುರುಷೋತ್ತಮ
  • ನೆಲಮಂಗಲ-ಗಂಗಬೈಲಪ್ಪ ಬಿ.ಎಂ
  • ಬಾಗೇಪಲ್ಲಿ- ಮಧು ಸೀತಪ್ಪ
  • ಚಿಂತಾಮಣಿ-ಸೈ ಬೈರೆಡ್ಡಿ
  • ಕೆಜಿಎಫ್ -ಆರ್ ಗಗನ ಸುಕನ್ಯಾ
  • ಮಾಲೂರು-ರವಿಶಂಕರ್ ಎಂ
  • ದಾಸರಹಳ್ಳಿ- ಕೀರ್ತನ್ ಕುಮಾರ
  • ಮಹಾಲಕ್ಷ್ಮಿ ಬಡಾವಣೆ-ಶಾಂತಲಾ ದಾಮ್ಲೆ
  • ಮಲ್ಲೇಶ್ವರ- ಸುಮನ್ ಪ್ರಶಾಂತ್
  • ಹೆಬ್ಬಾಳ-ಮಂಜುನಾಥ ನಾಯ್ಡು
  • ಪುಲಕೇಶಿನಗರ- ಸುರೇಶ್ ರಾಥೋಡ್
  • ಶಿವಾಜಿನಗರ-ಪ್ರಕಾಶ್ ನೆಡುಂಗಡಿ
  • ಶಾಂತಿನಗರ-ಕೆ.ಮಥಾಯ್
  • ರಾಜಾಜಿನಗರ- ಬಿ.ಟಿ.ನಾಗಣ್ಣ
  • ವಿಜಯನಗರ- ಡಾ ರಮೇಶ್ ಬೆಲ್ಲಂಗೊಂಡ
  • ಪದ್ಮನಾಭನಗರ-ಅಜಯ್ ಗೌಡ
  • ಬಿ.ಟಿ.ಎಂ ಬಡಾವಣೆ- ಶ್ರೀನಿವಾಸ್ ರೆಡ್ಡಿ
  • ಬೊಮ್ಮನಹಳ್ಳಿ-ಸೀತಾರಾಮ್ ಗುಂಡಪ್ಪ

Related posts