ಕರಾವಳಿಯಲ್ಲಿ ಬಿಜೆಪಿಗೆ ಬಿಗ್ ಶಾಕ್.. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಅರುಣ್ ಕುಮಾರ್ ಪುತ್ತಿಲ ಘೋಷಣೆ

ಮಂಗಳೂರು: ಬಿಜೆಪಿ ಭದ್ರಕೋಟೆ ಕರಾವಳಿಯ ಕೇಸರಿ ಪಾಳಯಕ್ಕೆ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಬಿಗ್ ಶಾಕ್ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಜಿಳಿಯುವುದಾಗಿ ಅವರು ಘೋಷಿಸಿದ್ದಾರೆ‌. ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುವುದಾಗಿ ಅವರು ಪ್ರಕಟಿಸಿದ್ದಾರೆ.

Related posts