ಬೆಂಗಳೂರು: 1944ರ ಕೆಎಂಎಂಸಿಆರ್ ಕಾಯ್ದೆಗೆ ಕೆಲವು ತಿದ್ದುಪಡಿ ಮಾಡಬೇಕೆಂದು ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಷನ್ ಪ್ರತಿನಿಧಿಗಳು ಗಣಿ ಮತ್ತು ಭೂವಿಜ್ಞಾನ ಸಚಿವ ಮುರಗೇಶ್ನಿರಾಣಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸಚಿವರನ್ನು ಭೇಟಿ ಮಾಡಿದ ನಿಯೋಗ ಮನವಿ ಪತ್ರ ಸಲ್ಲಿಸಿತು. ಈ ವೇಳೆ ಸಂಘದ ಗೌರವಾಧ್ಯಕ್ಷ ದತ್ತಾತ್ರಿ.ಎಸ್, ಅಧ್ಯಕ್ಷ ಸಂಜೀವ ಹಟ್ಟಿಹೊಳಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.
Related posts
-
ಟಿ.ನರಸೀಪುರದ ಕುಂಭಮೇಳಕ್ಕೆ ರೂ. 6 ಕೋಟಿ ಅನುದಾನ ಬಿಡುಗಡೆ: ರಾಮಲಿಂಗಾ ರೆಡ್ಡಿ
ಬೆಂಗಳೂರು: ಕರುನಾಡಿನ ಐತಿಹಾಸಿಕ ಕುಂಭಮೇಳವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಮುಜರಾಯಿ ಮಂತ್ರಿ ರಾಮಲಿಂಗಾ ರೆಡ್ಡಿ ಪಣತೊಟ್ಟಿದ್ದಾರೆ. ಮಹತ್ವದ ನಿರ್ಧಾರವೊಂದರಲ್ಲಿ ರಾಜ್ಯ... -
ಪ್ರಯಾಗ್ ರಾಜ್ ಮಹಾಕುಂಭ ಮೇಳ: ಈ ವರೆಗೂ 35 ಕೋಟಿ ಆಸ್ತಿಕರಿಂದ ಪುಣ್ಯ ಸ್ನಾನ
ಪ್ರಯಾಗ್ ರಾಜ್: ಜಗತ್ತಿನ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಈ ವರೆಗೂ... -
ಮಂಡ್ಯದಲ್ಲಿ ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಬಿಜೆಪಿ ಖಂಡನೆ
ಬೆಂಗಳೂರು: ಮಂಡ್ಯದಲ್ಲಿ 8 ವರ್ಷದ ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿರುವ ಕೃತ್ಯವನ್ನು ಪ್ರತಿಪಕ್ಷ ಬಿಜೆಪಿ...