ಲೋಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಚಿವ ರಾಜಣ್ಣ ಇಂಗಿತ?

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ. ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದಿದ್ದಾರೆ. ಯಾರು ಏನೇ ಹೇಳಿದರೂ ತೀರ್ಮಾನ ಮಾಡುವುದು ಹೈಕಮಾಂಡ್. ನಾನು ಕೂಡ ಹೈಕಮಾಂಡ್ ಹೇಳಿದಂತೆ ಮಾಡುತ್ತೇನೆ ಎಂದು ಹೇಳಿದರು.

Related posts