ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.

Related posts