ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.
ವಾಷಿಂಗ್ಟನ್: ಇರಾನ್ ವಿರುದ್ಧದ ಸಂಘರ್ಷವನ್ನು ಮುಂದುವರೆಸದಂತೆ ತಡೆಯುವ ಮಹತ್ವದ ನಿರ್ಣಯವೊಂದನ್ನು ಅಮೆರಿಕದ ಸಂಸತ್ತಿನ ಮೇಲ್ಮನೆಯಾದ ಸೆನೆಟ್ ಅಂಗೀಕರಿಸಿದೆ. ಈ ನಿರ್ಣಯವು ಅಧ್ಯಕ್ಷ...
ನವದೆಹಲಿ: ನೈಋತ್ಯ ಮಾನ್ಸೂನ್ ದುರ್ಬಲಗೊಳ್ಳುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಾಗೂ ಎಲ್ ನಿನೋ ಪರಿಣಾಮದ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಖಾರಿಫ್ ಹಂಗಾಮಿಯನ್ನು ರಕ್ಷಿಸಲು...