ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.
ವಾಷಿಂಗ್ಟನ್: ಇರಾನ್ಗೆ ಸಂಬಂಧಿಸಿದ ಪ್ರಮುಖ ಕಾರ್ಯತಂತ್ರದ ಜಲಮಾರ್ಗಗಳನ್ನು ಅಮೆರಿಕ “ಮೂಲಭೂತವಾಗಿ ನಿಯಂತ್ರಿಸುತ್ತಿದೆ” ಮತ್ತು ಶೀಘ್ರದಲ್ಲೇ ಸಂಪೂರ್ಣ ನಿಯಂತ್ರಣ ಸಾಧಿಸಲಿದೆ ಎಂದು ಅಮೆರಿಕ...