ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ರಾಜ್ಯದ19 ಪೊಲೀಸರಿಗೆ ಕೇಂದ್ರ ಸರ್ಕಾರ ರಾಷ್ಟ್ರಪತಿಗಳ ಪದಕ ಘೋಷಿಸಿದೆ. ಗಣನೀಯ ಸೇವೆಯನ್ನು ಪರಿಗಣಿಸಿ ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ರಾಷ್ಟ್ರಪತಿ ಪದಕಗಳನ್ನು ಕೇಂದ್ರ ಗೃಹ ಇಲಾಖೆ ಪ್ರಕಟಿಸುತ್ತದೆ. ಅದರಂತೆ ಈ ಬಾರಿ ಕರ್ನಾಟಕದ 19 ಪೊಲೀಸ್ ಅಧಿಕಾರಿಗಳಿಗೆ ಈ ಪದಕ ಪ್ರಕಟವಾಗಿದೆ.

ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ.

  1. ಎಂ.ಚಂದ್ರಶೇಖರ್, ಆಂತರಿಕಾ ಭದ್ರತಾ ವಿಭಾಗದ ಎಡಿಜಿಪಿ.

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು:

  1. ಶ್ರೀನಾಥ್ ಎಂ ಜೋಷಿ, ಎಸ್‌ಪಿ ಲೋಕಾಯುಕ್ತ
  2. ಸಿ.ಕೆ ಬಾಬಾ, ಎಸ್‌ಪಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
  3.  ರಾಮಗೊಂಡ ಬಿ ಬಸರಗಿ, ಎಎಸ್‌ಪಿ, ಬಳ್ಳಾರಿ ಜಿಲ್ಲೆ
  4. ಎಂ.ಡಿ. ಶರತ್​, ಎಸ್‌ಪಿ, ಸಿಐಡಿ, ಬೆಂಗಳೂರು
  5. ವಿ.ಸಿ. ಗೋಪಾಲರೆಡ್ಡಿ, ಡಿಸಿಪಿ, ಸಿಆರ್​, ಪಶ್ಚಿಮ, ಬೆಂಗಳೂರು ನಗರ
  6. ಗಿರಿ ಕೆ.ಸಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ-ವಿಭಾಗ, ರಾಮನಗರ ಜಿಲ್ಲೆ
  7. ಮುರಳೀಧರ್ ಪಿ, ಡಿವೈಎಸ್‌ಪಿ, ಚಿಂತಾಮಣಿ ಉಪ-ವಿಭಾಗ, ಚಿಕ್ಕಬಳ್ಳಾಪುರ ಜಿಲ್ಲೆ
  8. ಬಸವೇಶ್ವರ, ಅಸಿಸ್ಟೆಂಟ್ ಡೈರೆಕ್ಟರ್, ರಾಜ್ಯ ಗುಪ್ತವಾರ್ತೆ, ಕಲಬುರಗಿ
  9. ಕೆ. ಬಸವರಾಜು, ಡಿವೈಎಸ್‌ಪಿ, ಐಎಸ್​ಡಿ, ಕಲಬುರಗಿ
  10. ರವೀಶ್ ನಾಯಕ್, ಎಸಿಪಿ, ಸಿಸಿಆರ್​ಬಿ, ಮಂಗಳೂರು ನಗರ
  11. ಎನ್​. ಮಹೇಶ್​, ಸಹಾಯಕ ನಿರ್ದೇಶಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು
  12. ಪ್ರಭಾಕರ್ ಜಿ, ಎಸಿಪಿ, ಸಂಚಾರ ಯೋಜನೆ, ಬೆಂಗಳೂರು ನಗರ
  13. ಹರೀಶ್ ಎಚ್.ಆರ್, ಅಸಿಸ್ಟೆಂಟ್ ಕಮಾಂಡೆಂಟ್, 11ನೇ ಪಡೆ, ಕೆಎಸ್​ಆರ್​ಪಿ, ಹಾಸನ
  14. ಮಂಜುನಾಥ ಎಸ್​. ಕಲ್ಲೆದೇವರ್, ಸಬ್ ಇನ್ಸ್‌ಪೆಕ್ಟರ್, ಎಫ್​ಪಿಬಿ, ದಾವಣಗೆರೆ
  15. ಎಸ್. ಮಂಜುನಾಥ, ಆರ್​ಪಿಐ, 3ನೇ ಪಡೆ, ಕೆಎಸ್​ಆರ್​ಪಿ, ಬೆಂಗಳೂರು
  16. ಗೌರಮ್ಮ ಜಿ., ಎಎಸ್ಐ, ಸಿಐಡಿ, ಬೆಂಗಳೂರು
  17. ಮಹಬೂಬಸಾಹೇಬ ಎನ್​ ಮುಜಾವರ್​, ಸಿಎಚ್​ಸಿ, ಮನಗುಳಿ ಪೊಲೀಸ್​ ಠಾಣೆ, ವಿಜಯಪುರ ಜಿಲ್ಲೆ
  18. ಬಿ. ವಿಜಯ್ ಕುಮಾರ್, ಹೆಡ್ ಕಾನ್ಸ್‌ಟೇಬಲ್, ಡಿಸಿಆರ್​ಬಿ, ಉಡುಪಿ

Related posts