ಬೆಂಗಳೂರು: ತಮಿಳುನಾಡು, ಪುದುಚೇರಿ, ಗೋವಾ ಉಸ್ತುವಾರಿಯಾಗಿ ಎಐಸಿಸಿ ವತಿಯಿಂದ ನೇಮಕವಾಗಿರುವ ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಎಐಸಿಸಿ ಚುನಾವಣಾ ಪ್ರಾಧಿಕಾರದ ಸದಸ್ಯರಾಗಿ ನೇಮಕಗೊಂಡಿರುವ ಮಾಜಿ ಸಚಿವ ಕೃಷ್ಣಬೈರೇಗೌಡ ಅವರನ್ನು ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.
ಬೆಂಗಳೂರು: ನಗರ ಹಾಗೂ ಪಟ್ಟಣ ಪ್ರದೇಶಗಳಲ್ಲಿರುವ ಖಾಸಗಿ ರಸ್ತೆಗಳು ಮತ್ತು ಚರಂಡಿಗಳು ಹದಗೆಟ್ಟು ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೆ, ಅವುಗಳನ್ನು ಸಾರ್ವಜನಿಕ ರಸ್ತೆಗಳಾಗಿ ಘೋಷಿಸಿ...