‘ನಾನು ಕೊಟ್ಟಿದ್ದೇ ಐದು…’ ಸಿಎಂ ಪುತ್ರ ಯತೀಂದ್ರರ ವೀಡಿಯೋ ವೈರಲ್..

ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ, ಡಾ.ಯತೀಂದ್ರ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಸರ್ಕಾರದ ನಡೆ ಬಗ್ಗೆ ಈ ವೀಡಿಯೋ ಅನೇಕಾಕಾನೇಕ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಅಪ್ಪನ ಸರ್ಕಾರದ ಆಡಳಿತದಲ್ಲಿ ಪುತ್ರನ ಹಸ್ತಕ್ಷೇಪ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಗಳು ಆರೋಪಿಸುತ್ತಿದ್ದಂತೆಯೇ ಈ ವೈರಲ್ ವೀಡಿಯೋ ಗಮನಕೇಂದ್ರೀಕರಿಸಿದೆ. ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ… pic.twitter.com/T1366ek2iS — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 16, 2023 ವಿಡಿಯೊದಲ್ಲಿ ಏನಿದೆ?: ಮೈಸೂರು ಸಮೀಪದ ಗ್ರಾಮವೊಂದರಲ್ಲಿ ಜನಸಂಪರ್ಕ ಸಭೆ ವೇಳೆ, ಆಶ್ರಯ ಸಮಿತಿ ಅಧ್ಯಕ್ಷರಾಗಿರುವ ಯತೀಂದ್ರ ಅವರು ಮೊಬೈಲ್…