ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ರವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿ ನಗರದಲ್ಲಿ, ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ನಡೆದ ಜನಾಕ್ರೋಶ ಯಾತ್ರೆಯ ವಿಡಿಯೋ… ಇಂದಿನ ಬೃಹತ್ #ಜನಾಕ್ರೋಶಯಾತ್ರೆ ಯಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ನಮ್ಮೊಂದಿಗೆ ಭಾಗವಹಿಸಿ, ನಮಗೆ ಬೆಂಬಲ ನೀಡಿ, ಭ್ರಷ್ಟ ಕಾಂಗ್ರೆಸ್ ಸರ್ಕಾರದ… pic.twitter.com/zdJhZBp8s1 — Yashpal Anand Suvarna (@YashpalBJP) April 10, 2025 ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ‘ ರಾಜ್ಯದ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ’ ಎಂದರು. ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಸಲಾಲಾಗುತ್ತಿದೆ. ಬೆಲೆ ಏರಿಕೆಯ ಬರೆ ಎಳೆದು ನಿತ್ಯವೂ ಬಡವರನ್ನು ಹಿಂಡುತ್ತಿರುವ ಭ್ರಷ್ಟ…
Tag: ಬಿ.ವೈ.ವಿಜಯೇಂದ್ರ
ಪೊಲೀಸ್ ಅಧಿಕಾರಿಯಿಂದಲೇ ಗೂಂಡಾಗಿರಿ? ವಾಗ್ವಾದದ ಅಖಾಡಕ್ಕಿಳಿದ ವಿಜಯೇಂದ್ರ
ಬೆಂಗಳೂರು: ಚಿತ್ರದುರ್ಗದಲ್ಲಿ PSI ಮೇಲೆ ಮಧುಗಿರಿ ಬಿಜೆಪಿ ಅಧ್ಯಕ್ಷ ಹಲ್ಲೆ ನಡೆಸಿದ್ದಾರೆನ್ನಲಾದ ಪ್ರಕರಣಕ್ಕೆ ಹಠಾತ್ ತಿರುವು ಸಿಕ್ಕಿದೆ. ಘಟನೆಯ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯವನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪೊಲೀಸ್ ಅಧಿಕಾರಿಯೇ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ… pic.twitter.com/zf5ZN3pk3J — Vijayendra Yediyurappa (@BYVijayendra) March 15, 2025 ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ…
ಬಿಎಸ್ವೈ ಪುತ್ರ ‘ವಿಜಯೀಭವ’: ಬಿಜೆಪಿಯಲ್ಲಿ ರಣೋತ್ಸಾಹ..
ಗದಗ್: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಛಲಗಾರ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಗದಗ್ನ ಹುಯಿಲಗೋಳ ನಾರಾಯಣ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರಸಭಾ ಸದಸ್ಯರುಗಳಾದ ಸಾಯಿ ಸಮಿತಿ ಅಧ್ಯಕ್ಷರಾದ ಅನಿಲ ಅಬ್ಬಿಗೇರಿ.ಮಧುಸಾ ಮೆಹರ್ವಾಡಿ. ವಿನಾಯಕ ಮಾನ್ವಿ.ನಾಗರಾಜ್ ತಲ್ವಾರ್. ಮಾಂತೇಶ್ ನೆಲವಡಿ. ಎಂ ಎಂ ಹಿರೇಮಠ. ಕಾಂತಿಲಾಲ್ ಬಂಸಾಲಿ. ಸುಧೀರ್ ತಾಟಿಗರ್.…