ಕರ್ನಾಟಕದಲ್ಲಿ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ; ಕೇಂದ್ರ ಸರ್ಕಾರದ ಗಮನಸೆಳೆದ ಕಾಂಗ್ರೆಸ್ ಸಂಸದೆ

ನವದೆಹಲಿ: ದಾವಣಗೆರೆ ಸೇರಿದಂತೆ ಕರ್ನಾಟಕದಲ್ಲಿ ಪ್ರತಿಷ್ಠಿತ BSNL ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗ್ಗೆ ಸಂಸದೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಕೇಂದ್ರದ ಗಮನಸೆಳೆದಿದ್ದಾರೆ.

ತಮ್ಮ ಕ್ಷೇತ್ರದಲ್ಲಿನ ಮೊಬೈಲ್ ಸಂಪರ್ಕ ಸಮಸ್ಯೆ ಹಾಗೂ ಅದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಜನರು ಸಮಸ್ಯೆಗಳನ್ನು ಎದುರಿಸುತ್ತಿ ದ್ದಾರೆ. ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Related posts